Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಹಕಾರ ಬ್ಯಾಂಕ್ ಗೋಲ್ಮಾಲ್ ಪ್ರಕರಣ: ಡೆತ್‌ನೋಟ್ ಬರೆದು ಆತ್ಮಹ*ತ್ಯೆಗೆ ಶರಣಾದ ಅಧ್ಯಕ್ಷ

    Source: HOSADIGANTHA

    30 Jun 2026, 01:00 PM
    13 hours ago

    ಹೊಸದಿಗಂತ ವರದಿ ಯಾದಗಿರಿ: ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕ್ ನಲ್ಲಿ ಕೋಟ್ಯಾಂತರ ರೂ. ಗೋಲ್ಮಾಲ್ ವಿಚಾರ ಆರೋಪ ಎದುರಿಸುತ್ತಿದ್ದ ಬ್ಯಾಂಕ್ ಅಧ್ಯಕ್ಷ ಎಂಟು ಪುಟಗಳ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡವರು. ಬ್ಯಾಂಕ್ ನ 16 ಕೋಟಿ ವ್ಯವಹಾರದಲ್ಲಿ 13 ಕೋಟಿಯಷ್ಟು ಗೋಲ್ಮಾಲ್ ಮಾಡಲಾಗಿತ್ತು. ನಮ್ಮ ಹಣ ನಮಗೆ ನೀಡಿ ಅಂತ ಠೇವಣಿದಾರರು ಬ್ಯಾಂಕ್ ಮುಂದೆ ಧರಣಿ ನಡೆಸುತ್ತಿದ್ದರು. ಇದನ್ನೂ ಓದಿ: […] The post ಸಹಕಾರ ಬ್ಯಾಂಕ್ ಗೋಲ್ಮಾಲ್ ಪ್ರಕರಣ: ಡೆತ್‌ನೋಟ್ ಬರೆದು ಆತ್ಮಹ*ತ್ಯೆಗೆ ಶರಣಾದ ಅಧ್ಯಕ್ಷ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ : ಕಾಂಗ್ರೆಸ್​ ವತಿಯಿಂದ ಬೃಹತ್​ ಪ್ರತಿಭಟನೆ, 10 ಸಾವಿರ ಜನ ಸೇರುವ ನಿರೀಕ್ಷೆ, ಕಾರಣವೇನು
    Next Article
    ಹತ್ತನೇ ಕ್ಲಾಸ್‌ ವಿದ್ಯಾರ್ಥಿಯನ್ನು ಸಸ್ಪೆಂಡ್‌ ಮಾಡಿದ ಶಾಲೆ, ಬೇಸರದಲ್ಲಿ ವಿಷ ಕುಡಿದ ತಾಯಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment