Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪತ್ರಕರ್ತ ಓಂಕಾರಮೂರ್ತಿಗೆ ರಾಜ್ಯಮಟ್ಟದ ಪ್ರಶಸ್ತಿ

    Source: Chitradurga news

    01 Jul 2026, 03:37 AM
    17 hours ago

    CHITRADURGA NEWS | 01 JULY 2026 ಚಿತ್ರದುರ್ಗ: ಕೈಯಲ್ಲಿ ಬೆಣ್ಣೆ ಇಟ್ಟುಕೊಂಡು ಊರೆಲ್ಲಾ ಹುಡುಕಿದರು, ಹಿತ್ತಲಗಿಡ ಮದ್ದಲ್ಲ ಹೀಗೆ ಅನೇಕ ಮಾತುಗಳಿಗೆ ಚಿತ್ರದುರ್ಗದ ನೆಲವನ್ನು ಸಾಕ್ಷಿಕರಿಸುತ್ತದೆ. ಇದನ್ನೂ ಓದಿ: SIR | ಜಿಲ್ಲೆಯಾದ್ಯಂತ 32,797 ಗಣತಿ ನಮೂನೆಗಳ ವಿತರಣೆ | ಡಿಸಿ  ಈ ನೆಲದ ದಿಗ್ಗಜ ಸಾಹಿತಿ, ನಾಟಕಕಾರರು, ಬರಹಗಾರರನ್ನು ಸ್ಮರಿಸುವುದಕ್ಕಿಂತಲೂ ನೆರೆಹೊರೆಯ ಜನರನ್ನು ಪ್ರೀತಿಯಿಂದ ಅಪ್ಪಿಕೊಳ್ಳುವ ಹೃದಯವಂತರು ಕೋಟೆನಾಡಿನ ಜನ. ನಮ್ಮ ನೆಲದ ಪ್ರತಿಭೆಗಳನ್ನು ಹೆಕ್ಕೆ ತೆಗೆಯುವಲ್ಲಿ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲವೆಂಬುದಕ್ಕೆ ನಮ್ಮೊಂದಿಗೆ ಸದಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಳೆಯ ಬಟ್ಟೆಗಳನ್ನು ದಾನ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳಿ
    Next Article
    SIR | ಜಿಲ್ಲೆಯಾದ್ಯಂತ 32,797 ಗಣತಿ ನಮೂನೆಗಳ ವಿತರಣೆ | ಡಿಸಿ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment