Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈಲ್ವೆ ಬ್ಯಾರಿಕೇಡ್‌ ಮಧ್ಯ ಸಿಕ್ಕಿಹಾಕಿಕೊಂಡ ಆನೆ, ಹೊರಗೆ ಕರೆತರಲು ಅರಣ್ಯ ಇಲಾಖೆ ಹರಸಾಹಸ

    Source: HOSADIGANTHA

    01 Jul 2026, 09:39 AM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಹಾರ ಅರಸಿ ಕಾಡಿನಿಂದ ನಾಡಿಗೆ ಬರಲು ಯತ್ನಿಸಿದ ಕಾಡಾನೆಯೊಂದು ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿ ತೀವ್ರವಾಗಿ ಕಷ್ಟಪಡುತ್ತಿರುವ ಘಟನೆ ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ನಡೆದಿದೆ. ಅರೆಕೊಪ್ಪ ಗ್ರಾಮವು ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯದ ಕಾಡಂಚಿನಲ್ಲಿದೆ. ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರನ್ನು ಹುಡುಕುತ್ತಾ ವನ್ಯಜೀವಿಗಳು ನಾಡಿಗೆ ಬರುವುದು ಸಾಮಾನ್ಯವಾಗಿದೆ. ಅದೇ ರೀತಿ ಮುಗ್ಗೂರು ಅರಣ್ಯ ಪ್ರದೇಶದಿಂದ ಹೊರಬರಲು ಯತ್ನಿಸಿದ ಕಾಡಾನೆಯೊಂದು ಆನೆಗಳು ನಾಡಿಗೆ ಬರದಂತೆ […] The post ರೈಲ್ವೆ ಬ್ಯಾರಿಕೇಡ್‌ ಮಧ್ಯ ಸಿಕ್ಕಿಹಾಕಿಕೊಂಡ ಆನೆ, ಹೊರಗೆ ಕರೆತರಲು ಅರಣ್ಯ ಇಲಾಖೆ ಹರಸಾಹಸ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಷಾಢ ಮಾಸದಲ್ಲಿ ಚಾಮುಂಡಿತಾಯಿ ದರುಶನಕ್ಕೆ ಹೋಗುವವರ ಗಮನಕ್ಕೆ: ಬೆಟ್ಟದ ಮೇಲೆ ಪಾರ್ಕಿಂಗ್‌ ಇಲ್ಲ!
    Next Article
    ಆಟೋ ಚಾಲಕರಿಗೆ ಗುಡ್‌ನ್ಯೂಸ್‌: ಎಲ್‌ಪಿಜಿ ದರ ಬರೋಬ್ಬರಿ 10 ರೂ. ಇಳಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment