Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಸ್ತೆ ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮ: ಬೆಂಗಳೂರಿನ ಪ್ರಮುಖ ಫುಟ್​​ಪಾತ್‌ಗಳು ಇನ್ಮುಂದೆ ಕ್ಲೀನ್!

    Source: HOSADIGANTHA

    01 Jul 2026, 11:37 AM
    9 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ, ಜಿಬಿಎ (GBA) ಅಧಿಕಾರಿಗಳು ರಾಜಧಾನಿಯಲ್ಲಿ ಫುಟ್​​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದಿನಿಂದ ಅಧಿಕೃತವಾಗಿ ಆರಂಭಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಈ ಬಿಗಿ ಕ್ರಮ ಜರುಗಿಸಲಾಗುತ್ತಿದ್ದು, ಫುಟ್​ಪಾತ್ ಆಕ್ರಮಿಸಿಕೊಂಡಿದ್ದ ಹೋಟೆಲ್, ಕೆಫೆ ಹಾಗೂ ಸಣ್ಣಪುಟ್ಟ ಅಂಗಡಿ ಮುಂಗಟ್ಟುಗಳಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಕೆಲವು ಕಡೆಗಳಲ್ಲಿ ಬೀದಿ ವ್ಯಾಪಾರಿಗಳು ಜಾಗ ಬಿಡಲು ನಿರಾಕರಿಸಿ ಹೈಡ್ರಾಮಾ ಸೃಷ್ಟಿಸಿದ ಘಟನೆಗಳೂ ನಡೆದಿವೆ. ಸಚಿವ […] The post ರಸ್ತೆ ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮ: ಬೆಂಗಳೂರಿನ ಪ್ರಮುಖ ಫುಟ್​​ಪಾತ್‌ಗಳು ಇನ್ಮುಂದೆ ಕ್ಲೀನ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೆಡಿಎಸ್ ಬಿಟ್ಟಿದ್ದೇ ಇದಕ್ಕೋಸ್ಕರ, ಈಗ ಕಾಂಗ್ರೆಸ್‌ನಲ್ಲೂ ಅದೇ ಕಥೆ: ಶಾಸಕ ಶ್ರೀನಿವಾಸ್ ಗರಂ
    Next Article
    UPSC Current Affairs Quiz : 1 July 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment