Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿಕ್ಷಣವೇ ಮಕ್ಕಳ ಉತ್ತಮ ಭವಿಷ್ಯಕ್ಕೆ ಭದ್ರ ಅಡಿಪಾಯ : ಡಾ.ಬಸವಪ್ರಭುಸ್ವಾಮೀಜಿ

    Source: Dinamana

    03 Jul 2026, 05:25 AM
    14 hours ago

    ದಾವಣಗೆರೆ : ಮೌಲಾನಾ ಆಜಾದ್ ಅಸೋಸಿಯೇಷನ್ ವತಿಯಿಂದ ನಗರದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಸುಮಾರು 1,000 ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳು, ಪೆನ್‌ಗಳು ಹಾಗೂ ಚಾಕೊಲೇಟ್‌ಗಳನ್ನು ವಿರಕ್ತ ಮಠದಲ್ಲಿ ವಿತರಿಸಲಾಯಿತು. ಡಾ. ಬಸವಪ್ರಭು ಮಹಾಸ್ವಾಮೀಜಿ ಹಾಗೂ ಹಜ್ರತ್ ಮೌಲಾನಾ ಮೊಹಮ್ಮದ್ ಅಲಿ ರಝಾ ರಝ್ವಿ,ಅಧ್ಯಕ್ಷ ಡಾ. ಸಿ. ಆರ್. ನಸೀರ್ ಅಹಮದ್ ವಿತರಿಸಿದರು. ಡಾ. ಬಸವಪ್ರಭು ಮಹಾಸ್ವಾಮೀಜಿ ಹಾಗೂ ಡಾ. ಸಿ. ಆರ್. ನಸೀರ್ ಅಹಮದ್ ಮಾತನಾಡಿ , ಶಿಕ್ಷಣವೇ ಮಕ್ಕಳ ಉತ್ತಮ ಭವಿಷ್ಯಕ್ಕೆ ಭದ್ರ ಅಡಿಪಾಯವಾಗಿದ್ದು, ಪ್ರತಿಯೊಬ್ಬ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನವೀನ ಆಲೋಚನೆಗಳಿಗೆ 15 ಲಕ್ಷ ರೂ., ಅನುದಾನ : ದಾವಣಗೆರೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ
    Next Article
    ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment