Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

    Source: HOSADIGANTHA

    03 Jul 2026, 07:59 AM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ಕೊಡ್ಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ಖಡಕ್‌ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಿಎಲ್‌ಒಗಳು ಮನೆಗಳಿಗೆ ತೆರಳದೇ ರಸ್ತೆಗಳಲ್ಲಿ ಟೆಂಟ್‌ ಹಾಕಿಕೊಂಡು ಕೂರುವುದು ಕಂಡುಬಂದಿದೆ. ಇನ್ನು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಬಿಎಲ್‌ಒಗಳು ಚೌಲ್ಟ್ರಿಯಲ್ಲಿ ಎಸ್‌ಐಆರ್‌ ಮಾಡ್ತಿದ್ದಾರೆ ಎಂದು ದೂರಿದರೆ ಬಿ. ವೈ. ವಿಜಯೇಂದ್ರ ಮಸೀದಿಗಳಲ್ಲಿ ಎಸ್‌ಐಆರ್‌ ಕೆಲಸ ನಡೀತಿದೆ ಎಂದು ಆರೋಪಿಸಿದ್ದಾರೆ. ಜುಲೈ 2 […] The post ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಸಿದ್ದರಾಮಯ್ಯ ಮನೆಯಲ್ಲಿ ಡಿಕೆಶಿ & ಫ್ಯಾಮಿಲಿ ಮಾತುಕತೆ
    Next Article
    ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡ್ತಿದ್ದಾರೆ: ವಿಜಯೇಂದ್ರ ಆರೋಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment