Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೂನ್‌ ಕಳೆದರೂ ಮಳೆಯ ಸುಳಿವೇ ಇಲ್ಲ, ಕೃಷ್ಣೆಯ ಒಡಲು- ಮೀನುಗಾರರ ಹೊಟ್ಟೆ ಎರಡೂ ಖಾಲಿ ಖಾಲಿ!

    Source: HOSADIGANTHA

    03 Jul 2026, 05:47 AM
    15 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಳೆಗಾಲ ಜೂನ್‌ನಲ್ಲಿ ಆರಂಭವಾಗಿದ್ದರೂ, ತಿಂಗಳು ಕಳೆದರೂ ಮಳೆಯ ಹನಿಗಳೇ ಕಾಣಿಸುತ್ತಿಲ್ಲ. ವಿಜಯಪುರ ಜಿಲ್ಲೆಯಲ್ಲಿ ವರ್ಷಧಾರೆಗಾಗಿ ಜನ ಹಾತೊರೆಯುತ್ತಿದ್ದಾರೆ. ಮಳೆಯಿಲ್ಲದೆ ಆಲಮಟ್ಟಿ ಜಲಾಶಯ ಖಾಲಿಯಾಗಿ ಕಾಣಿಸುತ್ತಿದೆ. ಕೃಷ್ಣೆಯ ಒಡಲು ಬತ್ತಿಹೋಗಿದ್ದು, ಬಾಗಲಕೋಟೆ-ವಿಜಯಪುರ ಜಿಲ್ಲೆಯ ಜನರಲ್ಲಿ ಆತಂಕ ಆರಂಭವಾಗಿದೆ. ಇದರ ಜೊತೆಗೆ ಮೀನುಗಾರಿಕೆಯೇ ಆಧಾರವಾಗಿರುವ ಜನರ ಹೊಟ್ಟೆಯೂ ಖಾಲಿಯಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲಬಾಹದ್ದೂರ್ ಶಾಸ್ತ್ರಿ ಜಲಾಶಯ ವಿಜಯಪುರ-ಬಾಗಲಕೋಟೆ ಜಿಲ್ಲೆಗಳ ಜನರ ಜೀವನಾಡಿ ಆಗಿದೆ. ಅವಳಿ ಜಿಲ್ಲೆಗಳ ಜನರು, ಜಾನುವಾರುಗಳು, ಜಮೀನು ಈ ಜಲಾಶಯದ […] The post ಜೂನ್‌ ಕಳೆದರೂ ಮಳೆಯ ಸುಳಿವೇ ಇಲ್ಲ, ಕೃಷ್ಣೆಯ ಒಡಲು- ಮೀನುಗಾರರ ಹೊಟ್ಟೆ ಎರಡೂ ಖಾಲಿ ಖಾಲಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    16th India-Japan Annual Summit
    Next Article
    ಖಾನಾಪುರದ ಕಕ್ಕೇರಿಯಲ್ಲಿ ಮತಾಂತರಕ್ಕೆ ಯತ್ನ? ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ, ತನಿಖೆಗೆ ಒತ್ತಾಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment