Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೈಕ್, ಬೆಂಕಿ, ಮೃತದೇಹ… ಸರ್ಜಾಪುರದಲ್ಲಿ ನಿಗೂಢ ಸಾವಿನ ಸುತ್ತ ಅನುಮಾನಗಳ ಹುತ್ತ

    Source: HOSADIGANTHA

    03 Jul 2026, 02:21 PM
    17 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಕಿಯಲ್ಲಿ ಸುಟ್ಟು ಕರಕಲಾದ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ಸಂಚಲನ ಮೂಡಿಸಿದ್ದು, ಇದು ಅಪಘಾತವಲ್ಲ, ಕೊಲೆ ಇರಬಹುದೆಂಬ ಶಂಕೆ ಪೊಲೀಸರ ತನಿಖೆಗೆ ಹೊಸ ಆಯಾಮ ನೀಡಿದೆ. ನಿರ್ಜನ ಪ್ರದೇಶದಲ್ಲಿ ಬೆಚ್ಚಿಬೀಳಿಸಿದ ದೃಶ್ಯ ಆನೇಕಲ್ ಸಮೀಪದ ಸರ್ಜಾಪುರದ ಬಿಕ್ಕನಹಳ್ಳಿ ರಸ್ತೆಯ ಬಳಿ ಬೈಕ್ ಹಾಗೂ ಯುವಕನ ಶವ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತನನ್ನು ಆಂಧ್ರಪ್ರದೇಶದ ಗುಂಟೂರು ಮೂಲದ 26 ವರ್ಷದ ವಂಶಿಕೃಷ್ಣ ಎಂದು ಗುರುತಿಸಲಾಗಿದೆ. ಸ್ಥಳೀಯರು ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ […] The post ಬೈಕ್, ಬೆಂಕಿ, ಮೃತದೇಹ… ಸರ್ಜಾಪುರದಲ್ಲಿ ನಿಗೂಢ ಸಾವಿನ ಸುತ್ತ ಅನುಮಾನಗಳ ಹುತ್ತ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ರಾಜ್ಯದಲ್ಲಿ ಬೇಳೂರ್​​, ಕೇಂದ್ರದಲ್ಲಿ ಬಿ,ವೈ,ಆರ್​​ ಏನಿದು ಸಚಿವ ಸ್ಥಾನದ ಚರ್ಚೆ? ಇ-ಪೇಪರ್​ ಓದಿ
    Next Article
    ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಪೋಕ್ಸೋ ಆರೋಪಿ ಮತ್ತೆ ಪೊಲೀಸ್ ಬಲೆಗೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment