Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಟೀ ಕುಡಿಯುವಾಗಲೇ ಹಾರಿ ಹೋಯ್ತು ಪ್ರಾಣ: ಸಕಲೇಶಪುರದಲ್ಲಿ ಟ್ರಕ್ ಚಾಲಕನ ದುರಂತ ಅಂತ್ಯ

    Source: HOSADIGANTHA

    03 Jul 2026, 12:20 PM
    19 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರಿನತ್ತ ಸಾಗುತ್ತಿದ್ದ ಟ್ರಕ್‌ ಚಾಲಕನೊಬ್ಬ ಮಾರ್ಗ ಮಧ್ಯೆ ಟೀ ಕುಡಿಯಲು ವಾಹನ ನಿಲ್ಲಿಸಿದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳುಪೇಟೆಯಲ್ಲಿ ನಡೆದಿದೆ. ಘಟನೆ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದು, ಹೃದಯಾಘಾತವೇ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಟೀ ವಿರಾಮವೇ ಕೊನೆಯ ಕ್ಷಣ ಮೃತರನ್ನು ಉತ್ತರ ಪ್ರದೇಶದ ಬರೇಲಿ ಮೂಲದ 50 ವರ್ಷದ ಅಮರ್ ಸಿಂಗ್ ಪೈ ಎಂದು ಗುರುತಿಸಲಾಗಿದೆ. ಅವರು ಟ್ರಕ್‌ನಲ್ಲಿ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ […] The post ಟೀ ಕುಡಿಯುವಾಗಲೇ ಹಾರಿ ಹೋಯ್ತು ಪ್ರಾಣ: ಸಕಲೇಶಪುರದಲ್ಲಿ ಟ್ರಕ್ ಚಾಲಕನ ದುರಂತ ಅಂತ್ಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಪೋಕ್ಸೋ ಆರೋಪಿ ಮತ್ತೆ ಪೊಲೀಸ್ ಬಲೆಗೆ
    Next Article
    IND vs ENG | ಮಳೆ ಭೀತಿ ಇದ್ದರೂ ಪಂದ್ಯಕ್ಕೆ ಗ್ರೀನ್ ಸಿಗ್ನಲ್: ಮ್ಯಾಂಚೆಸ್ಟರ್‌ನಲ್ಲಿ ಕ್ರಿಕೆಟ್ ರಣರಂಗ ಸಜ್ಜು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment