Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ರಾಮಮಂದಿರ ಮಾತ್ರವಲ್ಲ, ವಕ್ಫ್ ಆಸ್ತಿಗಳ ಬಗ್ಗೆಯೂ ಸರ್ಕಾರ ಉತ್ತರಿಸಲಿ’: ಎನ್ ರವಿಕುಮಾರ್

    Source: HOSADIGANTHA

    03 Jul 2026, 03:41 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮಮಂದಿರ ಹುಂಡಿ ಕಳ್ಳತನ ಕುರಿತು ನಾವು ಎಲ್ಲಿಯೂ ತನಿಖೆ ಆಗಬಾರದು ಅಂತ ಹೇಳಿಲ್ಲ, ತನಿಖೆಯಾಗಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಇದರ ಜೊತೆಗೆ ರಾಜ್ಯದಲ್ಲಿ ವಕ್ಫ್ ಬೋರ್ಡ್ ಎಷ್ಟು ಜನ ರೈತರ ಜಮೀನು ಕಬಳಿಸಿದೆ ಎಂಬುದರ ಕುರಿತು ಸರ್ಕಾರ ರಿಪೋರ್ಟ್ ನೀಡಿದೆಯಾ? ಹತ್ತು ವರ್ಷಗಳ ಹಿಂದೆ ವಕ್ಫ್ ಆಸ್ತಿ ಎಷ್ಟಿತ್ತು,ಈಗ ಎಷ್ಟಿದೆ ? ಕುರಿತು ಸರ್ಕಾರ ಮಾತನಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಹೇಳಿದರು. ನಗರದ ಐವನ್ ಶಾಹಿ ಅತಿಥಿ […] The post ‘ರಾಮಮಂದಿರ ಮಾತ್ರವಲ್ಲ, ವಕ್ಫ್ ಆಸ್ತಿಗಳ ಬಗ್ಗೆಯೂ ಸರ್ಕಾರ ಉತ್ತರಿಸಲಿ’: ಎನ್ ರವಿಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಲ್ಲಿ ಬೆಂಕಿಗೆ ಆಹುತಿಯಾದ ಕೇರಳ ಬಸ್: ಪ್ರಯಾಣಿಕರು ಪಾರು
    Next Article
    ಎಸ್‌ಐಆರ್‌ಗೆ ರಾಜಕೀಯ ಬಣ್ಣ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment