Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್‌ಐಆರ್‌ಗೆ ರಾಜಕೀಯ ಬಣ್ಣ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

    Source: HOSADIGANTHA

    03 Jul 2026, 12:41 PM
    19 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಸಂಬಂಧ ಚುನಾವಣಾ ಆಯೋಗಕ್ಕೆ ವಿಡಿಯೋ ಹಾಗೂ ದಾಖಲೆಗಳೊಂದಿಗೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ. ‘ಅಕ್ರಮದ ಮಾಹಿತಿ ನಮ್ಮ ಬಳಿ ಇದೆ’ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮತದಾರರ ಪಟ್ಟಿಗೆ ಸಂಬಂಧಿಸಿದ […] The post ಎಸ್‌ಐಆರ್‌ಗೆ ರಾಜಕೀಯ ಬಣ್ಣ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ರಾಮಮಂದಿರ ಮಾತ್ರವಲ್ಲ, ವಕ್ಫ್ ಆಸ್ತಿಗಳ ಬಗ್ಗೆಯೂ ಸರ್ಕಾರ ಉತ್ತರಿಸಲಿ’: ಎನ್ ರವಿಕುಮಾರ್
    Next Article
    ಜಾತಿ ಪ್ರಮಾಣಪತ್ರ ಕಡ್ಡಾಯವೇ? ಗೃಹ ಜ್ಯೋತಿ ಕುರಿತು ಬೆಸ್ಕಾಂ ಹೇಳಿದ್ದೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment