Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ರವಿಕೃ‍ಷ್ಣಾರೆಡ್ಡಿ

    Source: Nudikarnataka

    04 Jul 2026, 02:51 PM
    18 hours ago

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಆಡಳಿತವು ಸಂಪೂರ್ಣವಾಗಿ ಕುಸಿದಿದ್ದು ಮುಖ್ಯಮಂತ್ರಿಗಳ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಮತ್ತು ಹೋರಾಟಗಳನ್ನು ನಡೆಸುವ ಹಕ್ಕನ್ನು ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ನೀಡಿದೆ. ಆದರೆ, ಮಳವಳ್ಳಿಯಲ್ಲಿ ಅಧಿಕಾರದ ಅಮಲಿನಲ್ಲಿರುವ ಶಾಸಕರ ಬೆಂಬಲಿಗರು ಈ ಹಕ್ಕನ್ನು ಕಸಿದುಕೊಂಡು, ಕಾನೂನನ್ನು ಕೈಗೆತ್ತಿಕೊಂಡಿರುವುದು ಮತ್ತು ಪೊಲೀಸರು ಅಂತಹವರ ವಿರುದ್ದ ಕ್ರಮ ವಹಿಸದಿರುವುದು ಅತ್ಯಂತ ಖೇದಕರ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕೆ.ಆರ್.ಎಸ್ ಪಕ್ಷದ ಗೌರವಾಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಜು.2ರಂದು […] The post ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ರವಿಕೃ‍ಷ್ಣಾರೆಡ್ಡಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉದ್ಯಮ ಸ್ಥಾಪನೆ ಮಾಡಿ ಉದ್ಯೋಗ ನೀಡಲು ಚಲುವರಾಯಸ್ವಾಮಿ ಸಲಹೆ
    Next Article
    ಬರದ ಮುನ್ಸೂಚನೆ : ಪರಿಹಾರ ಘೋಷಿಸಲು ಆರ್.ಅಶೋಕ್ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment