Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳೆ ವಿಮೆಗೆ ಅವಧಿ ವಿಸ್ತರಣೆ

    Source: Dinamana

    04 Jul 2026, 04:13 PM
    18 hours ago

    ದಾವಣಗೆರೆ ಜು.04 : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಆರ್-ಡಬ್ಲ್ಯೂಬಿಸಿಐಎಸ್ ರೈತರ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15 ರವರೆಗೆ ಅಡಿಕೆ, ದಾಳಿಂಬೆ, ಕಾಳುಮೆಣಸು, ಹಾಗೂ ವಿಳ್ಯೆದೆಲೆ ಬೆಳೆಗಳಿಗೆ ಹಾಗೂ ಜುಲೈ 31 ರವರೆಗೆ ಮಾವು ಬೆಳೆ ವಿಮೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. Read also : ಜಲಾಶಯದ ನೀರನ್ನು ಜನ-ಜಾನುವಾರುಗಳಿಗೆ ಕುಡಿಯಲು ಮಾತ್ರ ಬಳಸಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
    Next Article
    ಜಲಾಶಯದ ನೀರನ್ನು ಜನ-ಜಾನುವಾರುಗಳಿಗೆ ಕುಡಿಯಲು ಮಾತ್ರ ಬಳಸಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment