Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಹೆಸರಿನಿಂದ ಪಂದ್ಯ ಗೆಲ್ಲಲು ಆಗಲ್ಲ’: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಗರಂ

    Source: HOSADIGANTHA

    04 Jul 2026, 12:51 PM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಅಂತರದಿಂದ ಸೋತಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸೋಲನ್ನು ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ನಿರಾಸಾದಾಯಕ ಕ್ಷಣಗಳಲ್ಲಿ ಒಂದೆಂದು ಅವರು ಬಣ್ಣಿಸಿದ್ದಾರೆ. ಅತಿಯಾದ ಆತ್ಮವಿಶ್ವಾಸವೇ ಮುಳುವಾಯಿತೇ? ಪಂದ್ಯದ ಪರಿಸ್ಥಿತಿ ಅರಿಯದೆ ಕೇವಲ ಹೆಸರಿನ ಬಲದ ಮೇಲೆ ಆಡಲು ಪ್ರಯತ್ನಿಸಿದ್ದರಿಂದ ಬ್ಯಾಟರ್‌ಗಳು ವಿಫಲರಾದರು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಎದುರಾಳಿಯನ್ನು ಲಘುವಾಗಿ ಪರಿಗಣಿಸಿದ ಪರಿಣಾಮವೇ […] The post ‘ಹೆಸರಿನಿಂದ ಪಂದ್ಯ ಗೆಲ್ಲಲು ಆಗಲ್ಲ’: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಗರಂ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    IND vs ENG | ತಿಲಕ್-ಅಭಿಷೇಕ್ ಅಬ್ಬರಕ್ಕೆ ಮಣಿಯುತ್ತಾ ಇಂಗ್ಲೆಂಡ್? 191 ರನ್ ಟಾರ್ಗೆಟ್
    Next Article
    ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ? ಕೊನೆಗೂ ಮೌನ ಮುರಿದ ಕ್ರಿಸ್ಟಿಯಾನೊ ರೊನಾಲ್ಡೊ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment