Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಘೋರ ದುರಂತ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಸ್ಥಳದಲ್ಲೇ ಸಾ*ವು!

    Source: HOSADIGANTHA

    04 Jul 2026, 02:50 PM
    18 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇಂದು ಶನಿವಾರ ಅತ್ಯಂತ ಮನಕಲಕುವ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ದೊಡ್ಡ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ 26 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ನಿವಾಸಿ ಸಂತೋಷ್ (26) ಮೃತ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಾಗೊಂಡ ವೀರಭದ್ರನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಗ ಮಧ್ಯೆಯೇ ದುರಂತ […] The post ಘೋರ ದುರಂತ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಸ್ಥಳದಲ್ಲೇ ಸಾ*ವು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ಧತೆ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    Next Article
    ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment