Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದವರ ಬಂಧನ

    Source: Chitradurga news

    06 Jul 2026, 04:17 PM
    23 hours ago

    CHITRADURGA NEWS | 06 July 2026 ಚಿತ್ರದುರ್ಗ: ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಐಮಂಗಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ತಿಳಿಸಿದ್ದಾರೆ. ಹಿರಿಯೂರು ತಾಲೂಕಿನ ಆದಿರಾಳು ಗ್ರಾಮದ ಸಿದ್ದೇಶ್‌ ಹಾಗೂ ಆಕಾಶ್‌ ಬಂಧಿತರು. ಮಠದ ಪಕ್ಕದ ಜಾಗದ ವಿಚಾರವಾಗಿ ಹಲವು ದಿನಗಳಿಂದ ಮನಸ್ತಾಪವಿದ್ದು, ಸದರಿ ವ್ಯಾಜ್ಯ ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇದನ್ನೂ ಓದಿ: ಮಠದ ಜಾಗದ ವಿಚಾರಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಆರೋಪ ಜು.೫ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಶತಸಿದ್ಧ: ಯಶ್ಪಾಲ್ ಸುವರ್ಣ
    Next Article
    ಲಾರ್ವಾ ಸಮೀಕ್ಷೆ ಕಾರ್ಯಕ್ಕೆ ಸ್ವಯಂ ಸೇವಕರ ಆಯ್ಕೆ | ಅರ್ಜಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment