Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಐಆರ್ ಹೆಸರಿನಲ್ಲಿ ಬಡವರ ಮತದಾನದ ಹಕ್ಕು ಕಸಿಯಲು ಕುತಂತ್ರ : ಸಿಎಂ ಡಿ.ಕೆ.ಶಿವಕುಮಾರ್

    Source: Nudikarnataka

    06 Jul 2026, 03:41 PM
    22 hours ago

    “ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವುದು ವಿರೋಧ ಪಕ್ಷಗಳ ಕುತಂತ್ರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮಂತೆ ಬೇರೆ ಯಾವುದೇ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಹಕಾರ ನೀಡಿಲ್ಲ” ಎಂದು ಹೇಳಿದರು. ಎಸ್‌ಐಆರ್ ವಿಚಾರವಾಗಿ […] The post ಎಸ್ಐಆರ್ ಹೆಸರಿನಲ್ಲಿ ಬಡವರ ಮತದಾನದ ಹಕ್ಕು ಕಸಿಯಲು ಕುತಂತ್ರ : ಸಿಎಂ ಡಿ.ಕೆ.ಶಿವಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಜುಲೈ 06 | ಉದ್ಯೋಗದಲ್ಲಿ ಬಡ್ತಿ, ಶುಭಸುದ್ದಿ
    Next Article
    SIR ಗೊಂದಲಗಳಿಗೆ ಜಾಗೃತ ಕರ್ನಾಟಕದ ʼಡಿಜಿಟಲ್ ಮಾರ್ಗದರ್ಶಿʼ ಬಿಡುಗಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment