Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಶ ಕಂಡ ಅಪರೂಪದ ಧೀಮಂತ ನಾಯಕ ಡಾ.ಬಾಬುಜಗಜೀವನ ರಾಂ : ಡಾ.ಕುಮಾರ

    Source: Nudikarnataka

    06 Jul 2026, 02:49 PM
    1 day ago

    ಮಂಡ್ಯ : ಡಾ. ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಅಪರೂಪದ ಮತ್ತು ಧೀಮಂತ ನಾಯಕರಾಗಿದ್ದರು. ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದರೂ, ಸದಾ ಸಾಮಾಜಿಕ ಕಳಕಳಿಯೊಂದಿಗೆ ದೀನದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದವರು. ಅವರಿಗೆ ಕೇವಲ ಅಧಿಕಾರ ಮುಖ್ಯವಾಗಿರಲಿಲ್ಲ, ಬದಲಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಹಂಬಲವಿತ್ತು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಹಸಿರು ಕ್ರಾಂತಿಯ ಹರಿಕಾರ […] The post ದೇಶ ಕಂಡ ಅಪರೂಪದ ಧೀಮಂತ ನಾಯಕ ಡಾ.ಬಾಬುಜಗಜೀವನ ರಾಂ : ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜು.12 ರಂದು ಸಹಸ್ರ ಗಿಡನೆಡುವ ಅಭಿಯಾನ – 4 : ಜಿಲ್ಲಾಧಿಕಾರಿ
    Next Article
    ಪೋಷಕರ ಹೃದಯವಿದ್ರಾವಕ ಮನವಿ, ದಯವಿಟ್ಟು ಕೇಳಿಸಿಕೊಳ್ಳಿ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment