Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆ : ರೈತರ ಕಡ್ಡಾಯ ನೋಂದಣಿ

    Source: Dinamana

    06 Jul 2026, 01:42 PM
    1 day ago

    ದಾವಣಗೆರೆ ಜು.06 : ಪ್ರಸಕ್ತ  ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರೈತರು ಸದುಪಯೋಗ ಪಡೆದುಕೊಳ್ಳಲು ಜಿಲ್ಲೆಯ ಎಲ್ಲಾ ವಾಣಿಜ್ಯ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳು ಸಹಕರಿಸಬೇಕು. ಜಿಲ್ಲೆಯ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ ಹಾಗೂ ಹೋಬಳಿ ಮಟ್ಟದಲ್ಲಿ ವಿಮೆ ಸೌಲಭ್ಯ ಒದಗಿಸಲು ಎಸ್.ಬಿ.ಐ ಜನರಲ್ ಇನ್ಸೂರನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದೆ. ಬೆಳೆ ಸಾಲ ಪಡೆದ ರೈತರು ಸಾಲ ಪಡೆದ ಬ್ಯಾಂಕ್ ಶಾಖೆಗಳಲ್ಲೇ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು, ಸಾಲ ಪಡೆದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು, ಆತಂಕಬೇಡ : ಜಿ.ಎಂ.ಗಂಗಾಧರಸ್ವಾಮಿ
    Next Article
    ಪಿಂಚಣಿದಾರರ ಸ್ವರ್ಗದಿಂದ ‘ರೆಸ್ಟೋರೆಂಟ್ ನಗರ’ದತ್ತ ಮೈಸೂರಿನ ಪಯಣ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment