Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಸ್ ಗೆ ಕಾಯುತ್ತಿದ್ದ ಬಾಲಕಿಗೆ ಚೂರಿ ಇರಿತ: ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ

    Source: HOSADIGANTHA

    06 Jul 2026, 01:41 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೋಂತಿಮಾರು ಎಂಬಲ್ಲಿ‌ ಇಂದು ಬೆಳಗ್ಗೆ ನಡೆದಿದೆ. ಮೋಂತಿಮಾರು ಪಡ್ಪು ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ಆರೋಪಿಯಾಗಿದ್ದು, ಕೃತ್ಯ ನಡೆಸಿದ ಬಳಿಕ ಆತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂತಿಮಾರು ಪಡ್ಪು ಎಂಬಲ್ಲಿ ಕಾಲೇಜ್ ಗೆ ತೆರಳಲು ಬಸ್ ನಿಲ್ದಾಣದಲ್ಲಿ ಬಾಲಕಿ ಬಸ್ ಗೆ […] The post ಬಸ್ ಗೆ ಕಾಯುತ್ತಿದ್ದ ಬಾಲಕಿಗೆ ಚೂರಿ ಇರಿತ: ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಬಸವೇಶ್ವರ ದೇವಾಲಯದಲ್ಲಿ ಭಾರಿ ಕಳ್ಳತನ: 60 ಕೆಜಿ ಬೆಳ್ಳಿ ಪೂಜಾ ಸಾಮಗ್ರಿ ಕಳ್ಳರ ಪಾಲು
    Next Article
    WFI-IIS ಮೈತ್ರಿ ಮುಂದುವರಿಕೆ: 2029ರವರೆಗೆ ಕುಸ್ತಿಪಟುಗಳಿಗೆ ವಿಶ್ವ ದರ್ಜೆಯ ತರಬೇತಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment