Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರು ಕ್ವಾರಿ ದುರಂತಕ್ಕೆ ಎನ್‌ಎಚ್‌ಆರ್‌ಸಿ ಎಂಟ್ರಿ: ರಾಜ್ಯ ಸರ್ಕಾರಕ್ಕೆ ನೋಟಿಸ್

    Source: HOSADIGANTHA

    06 Jul 2026, 03:18 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಏಳು ಕಾರ್ಮಿಕರು ಮೃತಪಟ್ಟ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತವಾಗಿ ಪರಿಗಣಿಸಿ, ಘಟನೆಯ ಕುರಿತು ಎರಡು ವಾರಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಸುರಕ್ಷತಾ ಕ್ರಮಗಳ ಪರಿಶೀಲನೆ ಅಪಘಾತದ ವೇಳೆ ಹಲವು ಕಾರ್ಮಿಕರು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂಡೆ ಏಕಾಏಕಿ ಕುಸಿದ ಪರಿಣಾಮ ಏಳು ಮಂದಿ ಸ್ಥಳದಲ್ಲೇ […] The post ಬೆಂಗಳೂರು ಕ್ವಾರಿ ದುರಂತಕ್ಕೆ ಎನ್‌ಎಚ್‌ಆರ್‌ಸಿ ಎಂಟ್ರಿ: ರಾಜ್ಯ ಸರ್ಕಾರಕ್ಕೆ ನೋಟಿಸ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗಾಳಿ-ಮಳೆಯ ಡಬಲ್ ಅಟ್ಯಾಕ್: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    Next Article
    ಮಂಗಳೂರು ಎಸ್‌ಐಆರ್‌ನಲ್ಲಿ ರಾಜಕೀಯ ಒತ್ತಡ? ಸಚಿವ ಖಾದರ್ ಮೌನ ಪ್ರಶ್ನಿಸಿದ ಬಿಜೆಪಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment