Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಫ್ರೀಡಂ ಪಾರ್ಕ್ ಬಿಟ್ಟು ರಸ್ತೆಗಿಳಿದದ್ದು ಯಾಕೆ?’: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

    Source: HOSADIGANTHA

    06 Jul 2026, 03:17 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿಯಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿರುವುದನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಪ್ರತಿಭಟನೆ ನಡೆಸಬೇಕಾದರೆ ನಿಗದಿತ ಸ್ಥಳಗಳಲ್ಲೇ ನಡೆಸಬೇಕು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಡ್ಡಿಯಾಗಬಾರದು ಎಂದು ಅವರು ಅಭಿಪ್ರಾಯಪಟ್ಟರು. 300 ಕೋಟಿ ಆರೋಪಕ್ಕೆ ಪ್ರತಿಕ್ರಿಯೆ ತಮ್ಮ ವಿರುದ್ಧ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅಧಿಕೃತ ನೋಟಿಸ್ ಬಂದಿಲ್ಲ ಎಂದು ಹೇಳಿದ ಅವರು, ಅಗತ್ಯವಿದ್ದಾಗ ಕಾನೂನುಬದ್ಧವಾಗಿ ಉತ್ತರ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ವಿರುದ್ಧದ ದೂರು ರಾಜಕೀಯ ಉದ್ದೇಶದಿಂದ ನೀಡಲಾಗಿದೆ ಎಂಬ […] The post ‘ಫ್ರೀಡಂ ಪಾರ್ಕ್ ಬಿಟ್ಟು ರಸ್ತೆಗಿಳಿದದ್ದು ಯಾಕೆ?’: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್
    Next Article
    ಬಾಗಲಕೋಟೆಯಲ್ಲಿ ಸರ್ಕಾರಿ ಶಾಲೆಯ ಗೇಟ್ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment