Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು

    Source: Guaranteenws

    06 Jul 2026, 02:48 PM
    1 day ago

    ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಉದ್ಭವಿಸಿರುವ ಗೊಂದಲ ಮತ್ತು ಅಕ್ರಮ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಮನೆ-ಮನೆಗೆ ತೆರಳಿ ನಡೆಯಬೇಕಾದ ಪರಿಷ್ಕರಣೆ ಕೆಲವೆಡೆ ಮಸೀದಿ, ಮಂದಿರ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಇದರ ವಿರುದ್ಧ ಹೋರಾಟಕ್ಕೆ ಬಿಜೆಪಿ ತೀರ್ಮಾನಿಸಿದೆ. ಈ ಹೋರಾಟದ ಮೊದಲ ಹಂತವಾಗಿ ಸೋಮವಾರ ಮಿತ್ರಪಕ್ಷ ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ಎಸ್‌ಐಆರ್‌ ಪ್ರಕ್ರಿಯೆಯ ಅಕ್ರಮಗಳ ಕುರಿತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೈತರಿಗೆ ಗುಡ್‌ನ್ಯೂಸ್: 6 ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಒಳಹರಿವು ಹೆಚ್ಚಳ
    Next Article
    ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment