Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರ ಸಂಕಷ್ಟಕ್ಕೆ ಪ್ರಲ್ಹಾದ್ ಜೋಶಿ ಸ್ಪಂದನೆ: ಕರ್ನಾಟಕದ ಅಡಿಕೆ ಸಾಗಣೆಗೆ ಸಿಕ್ಕಿತು ಗ್ರೀನ್ ಸಿಗ್ನಲ್!

    Source: HOSADIGANTHA

    08 Jul 2026, 03:40 AM
    14 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಸಾಗಣೆಗೆ ಎದುರಾಗಿದ್ದ ದೊಡ್ಡ ವಿಘ್ನವೊಂದು ಈಗ ನಿವಾರಣೆಯಾಗಿದೆ. ಮಹಾರಾಷ್ಟ್ರದಲ್ಲಿ ಲ್ಯಾಬ್ ಟೆಸ್ಟಿಂಗ್ ನೆಪದಲ್ಲಿ ದಿನಗಟ್ಟಲೆ ತಡೆಹಿಡಿಯಲಾಗಿದ್ದ ರಾಜ್ಯದ ಅಡಿಕೆ ಲೋಡ್‌ಗಳ ತುರ್ತು ಬಿಡುಗಡೆಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ನಡೆಸಿದ ಸಂಧಾನ ಯಶಸ್ವಿಯಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಜೋಶಿ ಅವರು ನಡೆಸಿದ ಮಾತುಕತೆಯಿಂದಾಗಿ ಅಡಿಕೆ ಬೆಳೆಗಾರರು ಮತ್ತು ವರ್ತಕರು ನಿಟ್ಟುಸಿರು ಬಿಡುವಂತಾಗಿದೆ. ಸಹಕಾರಿ ಸಂಸ್ಥೆಗಳ ಕಳವಳ ಮತ್ತು ತಕ್ಷಣದ ಕ್ರಮ ರಾಜ್ಯದ […] The post ರೈತರ ಸಂಕಷ್ಟಕ್ಕೆ ಪ್ರಲ್ಹಾದ್ ಜೋಶಿ ಸ್ಪಂದನೆ: ಕರ್ನಾಟಕದ ಅಡಿಕೆ ಸಾಗಣೆಗೆ ಸಿಕ್ಕಿತು ಗ್ರೀನ್ ಸಿಗ್ನಲ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಂಬೋಲಿ ಫಾಲ್ಸ್ ಬಳಿ ಗುಡ್ಡ ಕುಸಿತ, ರಸ್ತೆಯ ಮೇಲೆ ಬಿದ್ದ ನಾಲ್ಕು ಬೃಹತ್‌ ಬಂಡೆ!
    Next Article
    ಬೆಂಗಳೂರಿನಲ್ಲಿ ಇಂದು ಬೀದಿಬದಿ ವ್ಯಾಪಾರಿಗಳಿಂದ ಬೃಹತ್‌ ಪ್ರತಿಭಟನೆ, ಬೇಡಿಕೆಗಳೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment