Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಲ್ಲರ ಚಿತ್ತ ಈಗ ಬೆಳಗಾವಿಯತ್ತ: ರಾಜಕೀಯ ಚರ್ಚೆ, ಆಕ್ಷೇಪಗಳ ನಡುವೆ ಆರೆಸ್ಸೆಸ್ ಬೈಠಕ್‌ಗೆ ವೇದಿಕೆ ಸಜ್ಜು!

    Source: HOSADIGANTHA

    08 Jul 2026, 02:29 PM
    13 hours ago

    ಹೊಸದಿಗಂತ ವರದಿ ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಬೈಠಕ್ ಗೆ ದಿನಗಣನೆ ಆರಂಭವಾಗಿದೆ. ಬೆಳಗಾವಿಯಲ್ಲಿ ಜುಲೈ 10ರಿಂದ 12ರವರೆಗೆ ನಡೆಯಲಿರುವ ಈ ಪ್ರಚಾರಕರ ಬೈಠಕ್ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಚರ್ಚೆ ಈಗ ಇನಾಷ್ಟು ತೀವ್ರಗೊಂಡಿದೆ. ದೇಶದ ವಿವಿಧ ರಾಜ್ಯಗಳಿಂದ ಸಂಘದ ಹಿರಿಯ ಪದಾಧಿಕಾರಿಗಳು ಭಾಗವಹಿಸಲಿರುವ ಈ ಸಭೆಗೆ ರಾಜಕೀಯ ವಲಯದಲ್ಲಿಯೂ ವಿಶೇಷ ಗಮನ ಸೆಳೆಯುತ್ತಿದೆ. ಬೈಠಕ್ ಆಯೋಜನೆ, ಭದ್ರತಾ ವ್ಯವಸ್ಥೆ ಹಾಗೂ ಸರ್ಕಾರದ ಆಡಳಿತಾತ್ಮಕ ಕ್ರಮಗಳ ಕುರಿತು ಆಡಳಿತ ಪಕ್ಷ ಮತ್ತು […] The post ಎಲ್ಲರ ಚಿತ್ತ ಈಗ ಬೆಳಗಾವಿಯತ್ತ: ರಾಜಕೀಯ ಚರ್ಚೆ, ಆಕ್ಷೇಪಗಳ ನಡುವೆ ಆರೆಸ್ಸೆಸ್ ಬೈಠಕ್‌ಗೆ ವೇದಿಕೆ ಸಜ್ಜು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಮಡಿಲಿಗೆ ಗಡಿಭಾಗದ ಕನ್ನಡಿಗರ ಸಮಸ್ಯೆ: ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ
    Next Article
    ಆರ್‌ಎಸ್‌ಎಸ್ ಬೆಳಗಾವಿ ಪಥಸಂಚಲನಕ್ಕೆ ಅನುಮತಿ ಬೇಡ: ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ಭೀಮ್ ಆರ್ಮಿ ಮನವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment