Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆರ್‌ಎಸ್‌ಎಸ್ ಬೆಳಗಾವಿ ಪಥಸಂಚಲನಕ್ಕೆ ಅನುಮತಿ ಬೇಡ: ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ಭೀಮ್ ಆರ್ಮಿ ಮನವಿ

    Source: HOSADIGANTHA

    08 Jul 2026, 02:02 PM
    12 hours ago

    ಹೊಸದಿಗಂತ, ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವತಿಯಿಂದ ಜುಲೈ 10, 11 ಹಾಗೂ 12ರಂದು ಬೆಳಗಾವಿ ಜಿಲ್ಲೆಯಲ್ಲಿ ಆಯೋಜಿಸಲು ಉದ್ದೇಶಿಸಿರುವ ವಿವಿಧ ಕಾರ್ಯಕ್ರಮಗಳು, ರ‍್ಯಾಲಿ ಮತ್ತು ಪಥಸಂಚಲನಗಳಿಗೆ ಅನುಮತಿ ನೀಡದಂತೆ ಭೀಮ್ ಆರ್ಮಿ (ಭಾರತ್ ಏಕತಾ ಮಿಷನ್) ಬೆಳಗಾವಿ ಜಿಲ್ಲಾ ಘಟಕವು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಸಂಘಟನೆಯ ಮನವಿಯಲ್ಲಿ, ಭಾರತದ ಸಂವಿಧಾನವು ಸಮಾನತೆ, ಸಹೋದರತೆ ಹಾಗೂ ಧರ್ಮನಿರಪೇಕ್ಷತೆಯ ಮೌಲ್ಯಗಳನ್ನು ಪ್ರತಿಪಾದಿಸುತ್ತಿದ್ದು, ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸೌಹಾರ್ದತೆ ಕಾಪಾಡುವುದು […] The post ಆರ್‌ಎಸ್‌ಎಸ್ ಬೆಳಗಾವಿ ಪಥಸಂಚಲನಕ್ಕೆ ಅನುಮತಿ ಬೇಡ: ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ಭೀಮ್ ಆರ್ಮಿ ಮನವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಲ್ಲರ ಚಿತ್ತ ಈಗ ಬೆಳಗಾವಿಯತ್ತ: ರಾಜಕೀಯ ಚರ್ಚೆ, ಆಕ್ಷೇಪಗಳ ನಡುವೆ ಆರೆಸ್ಸೆಸ್ ಬೈಠಕ್‌ಗೆ ವೇದಿಕೆ ಸಜ್ಜು!
    Next Article
    ಬೆಂಗಳೂರಿನಲ್ಲಿ ಜುಲೈ 18 ರಂದು ಶ್ವಾನಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment