Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

    Source: Guaranteenws

    08 Jul 2026, 03:21 PM
    7 hours ago

    ಅಮರನಾಥ ಯಾತ್ರೆ ವಿಶ್ವದ ಅತ್ಯಂತ ಪವಿತ್ರ ಹಿಂದೂ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಪ್ರತಿವರ್ಷ ಲಕ್ಷಾಂತರ ಶಿವಭಕ್ತರು ಜಮ್ಮು-ಕಾಶ್ಮೀರದ ಅಮರನಾಥ ಗುಹೆಯಲ್ಲಿರುವ ನೈಸರ್ಗಿಕ ಹಿಮಲಿಂಗವಾದ ‘ಬಾಬಾ ಬರ್ಫಾನಿ’ಯ ದರ್ಶನಕ್ಕಾಗಿ ದುರ್ಗಮ ಮಾರ್ಗವನ್ನು ಕಾಲ್ನಡಿಗೆಯಲ್ಲೇ ಸಾಗುತ್ತಾರೆ. ಆದರೆ ಈ ಬಾರಿ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮಲಿಂಗವು ವೇಗವಾಗಿ ಕರಗಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ. ಈ ವರ್ಷದ ಯಾತ್ರೆ ಜುಲೈ 3ರಂದು ಆರಂಭಗೊಂಡಿದ್ದು, ಮೊದಲ ನಾಲ್ಕು ದಿನಗಳಲ್ಲೇ 85 ಸಾವಿರಕ್ಕೂ ಹೆಚ್ಚು ಭಕ್ತರು ಪವಿತ್ರ ಗುಹೆಗೆ ಭೇಟಿ ನೀಡಿದ್ದಾರೆ. ಮೇ ತಿಂಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೋಟರ್ ಲಿಸ್ಟ್ ಅಕ್ರಮ? ಬಿಜೆಪಿಗೆ ಸತೀಶ್ ಜಾರಕಿಹೊಳಿ ತಿರುಗೇಟು! | Sathish Jarkiholi vs BJP | Suvarna News
    Next Article
    ರಾಮನ ಹಣ ಮಿಸ್ಯೂಸ್ ಆಗಿದೆ! ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ | Ayodhya Ram Mandir Scam | Suvarna News

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment