Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ

    Source: Guaranteenws

    08 Jul 2026, 05:19 PM
    14 hours ago

    ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ತಾಲೂಕಿನ ಕಲ್ಲಾಡಿ ಪ್ರದೇಶದಲ್ಲಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಭೀಕರ ಗುಡ್ಡಕುಸಿತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ನಿರಂತರ ಮಳೆಯ ನಡುವೆ ಸಂಭವಿಸಿದ ಈ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಇನ್ನೂ ಐವರು ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತಪಟ್ಟವರನ್ನು ಮಧ್ಯಪ್ರದೇಶ ಮೂಲದ ಜೆಸಿಬಿ ಆಪರೇಟರ್ ಚಂದ್ರಬಾನ್, ಬಿಹಾರದ ಬಿಕಾಶ್ ಕುಮಾರ್ ಹಾಗೂ ಜಾರ್ಖಂಡ್‌ನ ಅನ್ನೋಲ್ ಎಂದು ಗುರುತಿಸಲಾಗಿದೆ. ಭೂಕುಸಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    Next Article
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment