Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜಸ್ತಾನ | ಸರ್ಕಾರಿ ಉದ್ಯೋಗಕ್ಕಾಗಿ ಸುಪಾರಿ ಕೊಟ್ಟು ತಾಯಿಯನ್ನೇ ಕೊಲ್ಲಿಸಿದ ಮಗಳು !

    Source: Nudikarnataka

    09 Jul 2026, 08:18 AM
    13 hours ago

    ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತವೊಂದು ವಾಸ್ತವದಲ್ಲಿ ಪೂರ್ವಯೋಜಿತ ಕೊಲೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಅನುಕಂಪದ ಆಧಾರದ ಮೇಲಿನ ಸರ್ಕಾರಿ ಉದ್ಯೋಗ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ಆಸೆಗಾಗಿ ಮಗಳೇ ಸುಪಾರಿ ಹಂತಕರಿಗೆ ಹಣ ನೀಡಿ, ಹೆತ್ತ ತಾಯಿಯನ್ನು ಕಾರು ಹತ್ತಿಸಿ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ನೀರಜ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗಳು ಆಯುಷಿ ಶರ್ಮಾ (24) ಹಾಗೂ 16 ವರ್ಷದ ಬುದ್ಧಿಮಾಂದ್ಯ […] The post ರಾಜಸ್ತಾನ | ಸರ್ಕಾರಿ ಉದ್ಯೋಗಕ್ಕಾಗಿ ಸುಪಾರಿ ಕೊಟ್ಟು ತಾಯಿಯನ್ನೇ ಕೊಲ್ಲಿಸಿದ ಮಗಳು ! appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಳೆ ನೀರಾವರಿ ಸಲಹಾ ಸಮಿತಿ ಸಭೆ | ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಶಾಸಕ ರವಿಕುಮಾರ್ ಮನವಿ
    Next Article
    ಲೋಕಾಯುಕ್ತ ದಾಳಿ | 49.8 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ ; ಸಿಕ್ಕಿ ಬಿದ್ದ 10 ಜನ ಅಧಿಕಾರಿಗಳು ಯಾರ್‍ಯಾರು ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment