Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಸ್ತೆ ಮಧ್ಯೆ ಅಗ್ನಿಗೋಳವಾದ ಪೆಟ್ರೋಲ್ ಟ್ಯಾಂಕರ್: ಹಾಲಿನ ಲಾರಿ ಭಸ್ಮ, ಚಾಲಕರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

    Source: HOSADIGANTHA

    09 Jul 2026, 09:18 AM
    12 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸಮೀಪ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ಸಮೀಪದಲ್ಲಿದ್ದ ಮತ್ತೊಂದು ಹಾಲಿನ ಲಾರಿಗೂ ಬೆಂಕಿ ವ್ಯಾಪಿಸಿ ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ಯಾಂಕರ್ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಬಳಿ ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಪೆಟ್ರೋಲ್ […] The post ರಸ್ತೆ ಮಧ್ಯೆ ಅಗ್ನಿಗೋಳವಾದ ಪೆಟ್ರೋಲ್ ಟ್ಯಾಂಕರ್: ಹಾಲಿನ ಲಾರಿ ಭಸ್ಮ, ಚಾಲಕರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜನರ ಮನೆಬಾಗಿಲಿಗೆ ಸರ್ಕಾರ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
    Next Article
    ‘ವಿಠ್ಠಲ’ ನಾಮಘೋಷದ ನಡುವೆ ಪಂಡರಪುರ ದಿಂಡಿ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment