Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

    Source: Guaranteenws

    09 Jul 2026, 09:18 AM
    12 hours ago

    ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬಿರುಸುಗೊಂಡಿದ್ದು, ಇದೀಗ ರಾಷ್ಟ್ರೀಯ ಹೆದ್ದಾರಿ 75ರ ಸಂಚಾರಕ್ಕೂ ಅಪಾಯದ ನೆರಳು ಆವರಿಸಿದೆ. ವಿಶೇಷವಾಗಿ ಸಕಲೇಶಪುರ ತಾಲೂಕಿನ ಆನೆ ಮಹಲ್ ಸಮೀಪದ ಪ್ರದೇಶದಲ್ಲಿ ಗುಡ್ಡಗಳು ಕುಸಿಯುವ ಭೀತಿ ತೀವ್ರವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆ ಬದಿಯ ಗುಡ್ಡಗಳು ಸಡಿಲಗೊಂಡಿರುವ ಲಕ್ಷಣಗಳು ಕಾಣಿಸುತ್ತಿವೆ. ಈ ಹಿನ್ನೆಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Belagavi: ಸಿಎಂ ಆದ್ಮೇಲೆ ಮೊದಲ ಬಾರಿ ಬೆಳಗಾವಿಗೆ ಬಂದ ಡಿ.ಕೆ.ಶಿವಕುಮಾರ್!|Suvarna Soudha| Satish Jarkiholi
    Next Article
    ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment