Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್.ಐ.ಆರ್ ಪಾರದರ್ಶಕವಾಗಿ ನಿರ್ವಹಿಸಿ : ಸಂಜಯ್ ಕುಮಾರ್

    Source: Nudikarnataka

    09 Jul 2026, 01:10 PM
    20 hours ago

    ಮಂಡ್ಯ ಜಿಲ್ಲೆಯಲ್ಲಿ SIR ಮತದಾರರ ಪರಿಷ್ಕರಣೆ ಕಾರ್ಯವು ಪ್ರಾರಂಭವಾಗಿದ್ದು ನಿಗದಿತ ಅವಧಿಯೊಳಗೆ ಪಾರದರ್ಶಕವಾಗಿ ಕಾರ್ಯವನ್ನು ನಿರ್ವಹಿಸುವಂತೆ ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ SIR ಪ್ರಕ್ರಿಯೆಯ ಕುರಿತು ಜಿಲ್ಲಾಚುನಾವಣಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿಯವರೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ SIR ಕಾರ್ಯನಿರ್ವಾಹಣೆ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು ಹಾಗೂ SIR ಪ್ರಕ್ರಿಯಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಕೈ ಬಿಟ್ಟು ಹೋಗದಂತೆ […] The post ಎಸ್.ಐ.ಆರ್ ಪಾರದರ್ಶಕವಾಗಿ ನಿರ್ವಹಿಸಿ : ಸಂಜಯ್ ಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ನಾಶ : ಎಂ.ಕೆ.ಫೈಝಿ
    Next Article
    ನಾಲೆ ದುರಸ್ತಿಯ ನೆಪ ಬೇಡ, ತಕ್ಷಣ ನೀರು ಬಿಡಿ : ರವೀಂದ್ರ ಶ್ರೀಕಂಠಯ್ಯ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment