Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಹೊಸ ಕ್ರಿಯಾಯೋಜನೆ: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ!

    Source: HOSADIGANTHA

    10 Jul 2026, 03:25 PM
    17 hours ago

    ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ಕುಡಿಯುವ ನೀರು, ಸ್ನಾನ ಹಾಗೂ ಶೌಚಾಲಯ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಡಿ.ಎಂ.ಎಫ್ (ಜಿಲ್ಲಾ ಖನಿಜ ಪ್ರತಿಷ್ಟಾನ ನಿಧಿ) ಅಡಿ ಅನುದಾನ ಒದಗಿಸಲಾಗುವುದು. ಶೀಘ್ರವೇ ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಹೇಳಿದರು. […] The post ಚಿತ್ರದುರ್ಗದ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಹೊಸ ಕ್ರಿಯಾಯೋಜನೆ: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಧರ್ಮಸ್ಥಳ ಧರ್ಮಾಧಿಕಾರಿ ಹೆಸರಿಗೆ ಕಳಂಕ ತರುವ ಷಡ್ಯಂತ್ರಕ್ಕೆ ಖಂಡನೆ: ಡಾ. ಹೆಗ್ಗಡೆ ಪರ ನಿಂತ 50ಕ್ಕೂ ಅಧಿಕ ಮಠಾಧೀಶರು
    Next Article
    ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ : ಅಧ್ಯಕ್ಷ ಯು.ನಿಸಾರ್ ಅಹ್ಮದ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment