Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    Source: nammaudupi

    12 Jul 2026, 02:59 PM
    18 hours ago

    ಬೆಂಗಳೂರು, ಜು.12: ಪ್ರಖ್ಯಾತ ಗಾಯಕಿ, ‘ಗಾನ ಕೋಗಿಲೆ’ ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ. ಅವರ ಅಸಂಖ್ಯಾತ ಅಭಿಮಾನಿಗಳು, ಆಪ್ತರು, ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಮುಖ್ಯಮಂತ್ರಿ […] The post ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪೊಲೀಸ್‌ ಇಲಾಖೆಯ ದಕ್ಷತೆ, ಕಾರ್ಯಪಡೆ, ನಿಷ್ಠೆಯಿಂದ ರಾಜ್ಯಕ್ಕೆ ಗೌರವ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    Next Article
    ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment