Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆಗಾಲದ ತುರ್ತು ಕೆಲಸಗಳಿಗೆ ಇಲಾಖೆಗಳು ಸಮನ್ವಯತೆಯೊಂದಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

    Source: nammaudupi

    12 Jul 2026, 02:00 PM
    19 hours ago

    ಉಡುಪಿ, ಜು.12: ಮಳೆಗಾಲದ ಅವಘಡಗಳನ್ನು ತುರ್ತಾಗಿ ನಿಭಾಯಿಸಲು ನಗರ ಸಭೆ, ಮೆಸ್ಕಾಂ, ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆಗಳನ್ನು ಒಳಗೊಂಡ ಸದೃಢ ಕಾರ್ಯಪಡೆ ಸಮನ್ವಯತೆಯ ಮೂಲಕ ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಪಂದಿಸುವಂತೆ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು 24/7 ಕಂಟ್ರೋಲ್ ರೂಮನ್ನು ನಗರಸಭೆಯಲ್ಲಿ ಸ್ಥಾಪಿಸಿ, ಸಂಪರ್ಕ ಸಂಖ್ಯೆಯನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ಸೂಚಿಸಿದರು. ನೀರು, ಗ್ಯಾಸ್ ಪೈಪ್ ಲೈನ್ ಹಾಗೂ ಕೇಬಲ್ ಅಳವಡಿಕೆಗಾಗಿ ರಸ್ತೆ ಬದಿಗಳಲ್ಲಿ […] The post ಮಳೆಗಾಲದ ತುರ್ತು ಕೆಲಸಗಳಿಗೆ ಇಲಾಖೆಗಳು ಸಮನ್ವಯತೆಯೊಂದಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು
    Next Article
    ಉಡುಪಿ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment