Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿರಿಯರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ: ಸಂಸದ ಗೋವಿಂದ ಕಾರಜೋಳ

    Source: HOSADIGANTHA

    12 Jul 2026, 02:00 PM
    19 hours ago

    ಹೊಸದಿಗಂತ ವರದಿ ಚಿತ್ರದುರ್ಗ: ದೇಶದ ಹಿರಿಯ ನಾಗರಿಕರನ್ನು ದೇವರಿಗೆ ಸಮಾನವಾಗಿ ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ವಯೋಸಹಜ ದೌರ್ಬಲ್ಯಗಳಿಂದ ಬಳಲುತ್ತಿರುವ ಹಿರಿಯರ ಬದುಕು ಸುಗಮ ಹಾಗೂ ಸ್ವಾಭಿಮಾನದಿಂದ ಕೂಡಿರುವಂತೆ ನೋಡಿಕೊಳ್ಳುವುದು ಮತ್ತು ಅವರಿಗೆ ನೆರವಾಗುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು. ನಗರದ ಎಸ್‌ಎಸ್‌ಕೆಎಸ್ ಸಮುದಾಯ ಭವನದಲ್ಲಿ ಭಾನುವಾರ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಅಲಿಮ್ಕೊ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ […] The post ಹಿರಿಯರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ: ಸಂಸದ ಗೋವಿಂದ ಕಾರಜೋಳ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರವೀಣ್ ನೆಟ್ಟಾರು ಕೊ*ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ
    Next Article
    ಕಾರವಾರ ಬಂದರಿನಲ್ಲಿ ಡಾಂಬರು ಸೋರಿಕೆ: ಸಾವಿರಾರು ಟನ್ ಬಿಸಿ ಡಾಂಬರು ಸಮುದ್ರ ಪಾಲು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment