Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ

    Source: Chitradurga news

    13 Jul 2026, 03:36 AM
    17 hours ago

    CHITRADURGA NEWS | 13 JULY 2026 ಚಿತ್ರದುರ್ಗ: ಹೊಳಲ್ಕೆರೆ ಸಮೀಪದ ಕಣಿವೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಚಿತ್ರದುರ್ಗದ ಲೋಹಿತ್‌ ಪ್ರಸಾದ್‌ ಹಾಗೂ ಅವರ ಪತ್ನಿ ನಿತ್ಯಶ್ರೀ ಮೃತಪಟ್ಟಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ರಾತ್ರಿ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ:ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಕಾರು ಚಾಲಕ ಮನೋಜ್‌ ಗಂಭೀರವಾಗಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗರ್ಭಿಣಿಯರು ಸೋರೆಕಾಯಿ ತಿನ್ನುವುದು ಸುರಕ್ಷಿತವೇ? 
    Next Article
    ಮಧುಮೇಹ ರೋಗಿಗಳು ಪ್ರತಿದಿನ ಈ ಮೆಗ್ನೀಸಿಯಮ್ ಭರಿತ ಆಹಾರ ಸೇವಿಸಿ ಆರೋಗ್ಯವಾಗಿರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment