Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ

    Source: just kannada

    13 Jul 2026, 11:43 AM
    8 hours ago

    ಬೀದರ್,ಜುಲೈ,13,2026 (www.justkannada.in): ಏಕಾಏಕಿ ಬರ ಜಿಲ್ಲೆಗಳೆಂದು ಘೋಷಿಸಲು ಆಗಲ್ಲ. ಕೇಂದ್ರದ ನಿಯಮದಂತೆ ಬರಜಿಲ್ಲೆಗಳೆಂದು ಘೋಷಿಸಬೇಕು ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ರಾಜ್ಯದಲ್ಲಿ ಬರಪ್ರದೇಶಗಳ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ.  ಬರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತದೆ.  ಎಲ್ಲ ಸಚಿವರು ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಎಲ್ಲೆಲ್ಲಿ ಬರಗಾಲ ಇದೆ ಅಲ್ಲಲ್ಲಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ .ಏಕಾಏಕಿ […] The post ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾವೂ ಒಂದು ಪಾತ್ರವಾಗುತ್ತಾ…..
    Next Article
    ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗ್ತೇವೆ- ಸಚಿವ ಸತೀಶ್ ಜಾರಕಿಹೊಳಿ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment