Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿರತೆ ಹಿಡಿಯೋವರೆಗೂ ರಸ್ತೆಗೆ ಇಳಿಯೋದಿಲ್ಲ ಎಂದು ಹೆದರಿ ಕೂತಿರುವ ಬ್ಯಾಟರಾಯನಪುರ ಜನ!

    Source: HOSADIGANTHA

    13 Jul 2026, 10:44 AM
    9 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡಹಳ್ಳಿ ಮತ್ತು ಭಾರತ ನಗರದಲ್ಲಿ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಲೇ ಇದೆ, ಚಿರತೆ ಎಲ್ಲಿಂದ ಅಟ್ಯಾಕ್‌ ಮಾಡಬಹುದು ಎಂಬ ಭಯಕ್ಕೆ ಜನ ಹೊರಗಡೆ ಬರುವುದನ್ನೇ ನಿಲ್ಲಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್​ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ. ಅರಣ್ಯ […] The post ಚಿರತೆ ಹಿಡಿಯೋವರೆಗೂ ರಸ್ತೆಗೆ ಇಳಿಯೋದಿಲ್ಲ ಎಂದು ಹೆದರಿ ಕೂತಿರುವ ಬ್ಯಾಟರಾಯನಪುರ ಜನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕ್ಲಾಸ್‌ರೂಮಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಶಿಕ್ಷೆ ಕೊಟ್ಟ ಟೀಚರಮ್ಮ! ನಮ್ಮ ಭಾಷೆ ಮಾತಾಡೋಕೂ ಪರ್ಮಿಷನ್‌ ಬೇಕಾ?
    Next Article
    ಲೈಂಗಿಕ ಕಿರುಕುಳ ಪ್ರಕರಣ: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment