Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಮಾರ್ಗಸೂಚಿ ಪ್ರಕಟ

    Source: HOSADIGANTHA

    13 Jul 2026, 09:40 AM
    11 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ ಪ್ರಕರಣದ ಬೆನ್ನಲ್ಲೇ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರು ಹುಂಡಿ ನಗದು, ಚಿನ್ನ, ಬೆಳ್ಳಿ, ಭದ್ರತೆಗೆ ಸಂಬಂಧಿಸಿದಂತೆ ರಾಜ್ಯದ ಧಾರ್ಮಿಕ ದತ್ತಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ಪಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ. ಸೂಚನೆಗಳೇನು? ದೇವಾಲಯಗಳ ವಿವಿಧ ಸೂಕ್ತ ಜಾಗಗಳನ್ನು ಗುರುತಿಸಿ, ಎಲ್ಲರಿಗೂ […] The post ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಮಾರ್ಗಸೂಚಿ ಪ್ರಕಟ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಲೈಂಗಿಕ ಕಿರುಕುಳ ಪ್ರಕರಣ: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
    Next Article
    UPSC Editorial Analysis: The Fragility of Western Ghats

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment