Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್.ಜಾನಕಿ ಅಗಲಿಕೆಯಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ : ಕೆ.ಟಿ.ಹನುಮಂತು

    Source: Nudikarnataka

    13 Jul 2026, 03:00 PM
    13 hours ago

    ಮಂಡ್ಯ: ದಕ್ಷಿಣ ಭಾರತದ ಗಾನ ಕೋಗಿಲೆ ಎಸ್.ಜಾನಕಿ ಅವರ ಅಗಲಿಕೆ ಸಿನಿಮಾ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅಂತರಾಷ್ಟ್ರೀಯ ಅಲಯನ್ಸ್ ಸಂಸ್ಥೆ ಸೌತ್ ಮಲ್ಟಿಪಲ್‌ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಹೇಳಿದರು. ನಗರದಲ್ಲಿರುವ ಗಾಂಧಿಭವನದಲ್ಲಿ ಪ್ರತಿಭಾಂಜಲಿ ಸುಮಗಸಂಗೀತ ಅಕಾಡೆಮಿ, ಕೃಷಿಕ ಅಲಯನ್ಸ್ ಸಂಸ್ಥೆ, ಮಹಾತ್ಮಗಾಂಧಿ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ಪ್ರಖ್ಯಾತ ಹಿನ್ನಲೆಗಾಯಕಿ ಎಸ್.ಜಾನಕಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ-ಪುಷ್ಪ-ಗೀತನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವರಸಾಮ್ರಾಜ್ಞಿ ಎಸ್.ಜಾನಕಿ ಅವರನ್ನು ಜಾನಕಿಯಮ್ಮ ಎಂದೇ ಕರೆದು ಗೌರವಿಸುತಿದ್ದರು, ಜಗತ್ತಿನಲ್ಲಿಯೇ […] The post ಎಸ್.ಜಾನಕಿ ಅಗಲಿಕೆಯಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ : ಕೆ.ಟಿ.ಹನುಮಂತು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
    Next Article
    ನಾಲೆಗೆ ನೀರು ಹರಿಸಲು ಆಗ್ರಹ : ಹಲವು ಸಂಘಟನೆಗಳ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment