Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲಕ್ಕೆ ಫುಲ್ ಸ್ಟಾಪ್: ಸಿದ್ದರಾಮಯ್ಯ ಪರ ಜಾರಕಿಹೊಳಿ ಬ್ಯಾಟಿಂಗ್

    Source: HOSADIGANTHA

    13 Jul 2026, 01:33 PM
    18 hours ago

    ಹೊಸದಿಗಂತ ವರದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಸದ್ಯಕ್ಕೆ ಅಹಿಂದ ನಾಯಕತ್ವವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯ […] The post ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲಕ್ಕೆ ಫುಲ್ ಸ್ಟಾಪ್: ಸಿದ್ದರಾಮಯ್ಯ ಪರ ಜಾರಕಿಹೊಳಿ ಬ್ಯಾಟಿಂಗ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ರೈತರ ಹೋರಾಟ ಹತ್ತಿಕ್ಕಲು ಯತ್ನ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
    Next Article
    ಬೆಂಗಳೂರಿಗರೇ ಕಸ ನಿಯಮ ಉಲ್ಲಂಘಿಸಿದ್ರೆ ಹುಷಾರ್! 15 ಸಾವಿರ ರೂ. ದಂಡ ಫಿಕ್ಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment