Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅರಣ್ಯ ಇಲಾಖೆಯ ಸ್ಪಂದನೆಗೆ ವ್ಯಾಪಕ ಶ್ಲಾಘನೆ

    Source: nammaudupi

    14 Jul 2026, 10:29 AM
    22 hours ago

    ಉಡುಪಿ, ಜು.14: ‘ಸರಕಾರದ ಕೆಲಸ ದೇವರ ಕೆಲಸ’ ಎಂಬ ಮಾತಿಗೆ ಕನ್ನಡಿ ಹಿಡಿದಂತೆ ಉಡುಪಿಯಲ್ಲಿ ಸೋಮವಾರ ತಡರಾತ್ರಿ ಒಂದು ಘಟನೆ ನಡೆದಿದೆ. ಜುಲೈ 13 ರ ಮಧ್ಯರಾತ್ರಿ ಸುಮಾರು 11.15 ಕ್ಕೆ ಉಡುಪಿ ಜಿಲ್ಲೆಯ ಮೂಡುತೋನ್ಸೆ ನೇಜಾರಿನ ಸಮಾಜಕಾರ್ಯ ಉಪನ್ಯಾಸಕಿಯೊಬ್ಬರ ಮನೆಯ ಅಂಗಳದಲ್ಲಿ ಅತ್ಯಂತ ವಿಷಕಾರಿಯಾದ ಕೊಳಕ ಮಂಡಲ (ರಸೆಲ್ಸ್ ವೈಪರ್) ಹಾವು ಕಾಣಿಸಿಕೊಂಡಿತು. ತಕ್ಷಣ ಎಚ್ಚೆತ್ತ ಉಪನ್ಯಾಸಕಿ ಉರಗ ತಜ್ಞ ಕುಮಟಾದ ಪವನ್ ನಾಯ್ಕ್ ಅವರಿಗೆ ಕರೆ ಮಾಡಿ ಅವರು 112 ಕೆ ಕರೆ ಮಾಡಲು […] The post ಅರಣ್ಯ ಇಲಾಖೆಯ ಸ್ಪಂದನೆಗೆ ವ್ಯಾಪಕ ಶ್ಲಾಘನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೆ.ಎಂ.ಸಿ ಮಣಿಪಾಲ: ಹಿರಿಯ ನಾಗರಿಕರ ಮಾನಸಿಕ ಆರೋಗ್ಯ ಆರೈಕೆಗಾಗಿ ವಿಶೇಷ ಚಿಕಿತ್ಸಾಲಯ ಆರಂಭ
    Next Article
    ಗ್ಯಾನ್ ಜಿ ಪಾಲನ್ ಕೊಡವೂರು ಇವರಿಗೆ ‘ಇಸ್ಕಾನ್ ವ್ಯಾಲ್ಯೂ ಎಜುಕೇಶನ್’ ಪುರಸ್ಕಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment