Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ

    Source: Chitradurga news

    14 Jul 2026, 04:29 PM
    16 hours ago

    CHITRADURGA NEWS | 14 JULY 2026 ಚಿತ್ರದುರ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಗುರು ಮತ್ತು ಗುರಿಯನ್ನು ಹೊಂದಿದ್ದು, ಉತ್ತಮ ಶಿಕ್ಷಣ ಹಾಗೂ ಸಂಸ್ಕಾರವನ್ನು ಪಡೆದಾಗ ಮಾತ್ರ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ. ಇದರಿಂದ ಸಮಾಜವೂ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ದಾವಣಗೆರೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿ ತಿಳಿಸಿದರು. ಇದನ್ನೂ ಓದಿ: ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ ನಗರದ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ (ರಿ.): ಪೂರ್ವ ತಯಾರಿ ಸಭೆ
    Next Article
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment