Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 

    Source: Chitradurga news

    14 Jul 2026, 02:42 PM
    17 hours ago

    CHITRADURGA NEWS | 14 JULY 2026 ಚಿತ್ರದುರ್ಗ: ನಗರದ ಕೋಟೆ ಆವರಣದಲ್ಲಿರುವ ಬನಶಂಕರಿ ಅಮ್ಮನವರ ದೇವಸ್ಥಾನದಲ್ಲಿ ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಮಂಗಳವಾರ ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಸುಗಂಧರಾಜ, ಮಲ್ಲಿಗೆ, ಕನಕಾಂಬರ, ಸೇವಂತಿಗೆ, ಗುಲಾಬಿ, ಹಸಿರು ಪತ್ರೆ ಸೇರಿದಂತೆ ಬಗೆ ಬಗೆಯ ಹೂವಿನ ಹಾರಗಳಿಂದ ಸಿಂಗರಿಸಿ ಬೆಳಗಿನಿಂದ ಸಂಜೆಯತನಕ ಪೂಜಿಸಲಾಯಿತು. ಇದನ್ನೂ ಓದಿ: ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ ನೂರಾರು ಭಕ್ತರು ಧಾವಿಸಿ ಬನಶಂಕರಿ ಅಮ್ಮನವರಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    Next Article
    ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment