Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಶಾ ಕಾರ್ಯಕರ್ತೆ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

    Source: Nudikarnataka

    14 Jul 2026, 01:42 PM
    18 hours ago

    ಮಂಡ್ಯ : ಮಂಡ್ಯ ತಾಲ್ಲೂಕು ಮತ್ತು ಜಿಲ್ಲೆಯ ಚಂದಗಾಲು ಪಿ.ಹೆಚ್.ಸಿ ವ್ಯಾಪ್ತಿಯ ವಿ. ಸಿ. ಫಾರ್ಮ್ ಗ್ರಾಮದಲ್ಲಿ ಸುಮಾರು 1.000 ಜನರಿಗೆ ಕರ್ತವ್ಯಗಳನ್ನು ಅತ್ಯಂತ ಶ್ರದ್ದೆಯಿಂದ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಜ್ಯೋತಿ ಕೆ. ವಿ ಜ್ಯೋತಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಹಾಗೂ ಅವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ “ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮಂಡ್ಯ ಜಿಲ್ಲಾ ಶಾಖೆ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು. ಜ್ಯೋತಿಯವರು ಶಾ ಕಾರ್ಯಕರ್ತೆಯರ ಹಕ್ಕುಗಳು […] The post ಆಶಾ ಕಾರ್ಯಕರ್ತೆ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    15 ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ | ಸೋನಂ ವಾಂಗ್ಚುಕ್ ಪ್ರಾಣ ಉಳಿಸಲು ಕೇಂದ್ರಕ್ಕೆ ‘ಕರ್ನಾಟಕ ನಾಗರಿಕ ಸಮಾಜ’ದ ತುರ್ತು ಆಗ್ರಹ
    Next Article
    ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನೀರು ಹರಿಸಲಿ : ಇಂಡುವಾಳು ಸಚ್ಚಿದಾನಂದ ಒತ್ತಾಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment