Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನೀರು ಹರಿಸಲಿ : ಇಂಡುವಾಳು ಸಚ್ಚಿದಾನಂದ ಒತ್ತಾಯ

    Source: Nudikarnataka

    14 Jul 2026, 01:33 PM
    19 hours ago

    ಮಂಡ್ಯ: ಜಿಲ್ಲೆಯ ರೈತರ ವಿಷಯದಲ್ಲಿ ರಾಜ್ಯಸರ್ಕಾರ ನಡೆದುಕೊಳ್ಳುತ್ತಿರುವ ನಡೆ ಖಂಡನೀಯ. ಮಾನ, ಮರ್ಯಾದೆ ಇದ್ದರೆ ಮೊದಲು ಕೆಆರ್‌ಎಸ್ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸಲಿ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಟ್ಯಂತರ ರೂ ಮೌಲ್ಯದ ಬೆಳೆ ನೀರಿಲ್ಲದೆ ಒಣಗುತ್ತಿವೆ. ಈಗಾಗಲೇ ಶೇ.25ರಷ್ಟು ಬೆಳೆ ಸಂಪೂರ್ಣ ಹಾಳಾಗಿದೆ. ರೈತರಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಹಲವು ದಿನದಿಂದ ಒತ್ತಾಯಿಸಲಾಗುತ್ತಿದೆ. ಆದರೂ ರಾಜ್ಯಸರ್ಕಾರದಿಂದ ಕನಿಷ್ಟ ಮಟ್ಟದ […] The post ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನೀರು ಹರಿಸಲಿ : ಇಂಡುವಾಳು ಸಚ್ಚಿದಾನಂದ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಶಾ ಕಾರ್ಯಕರ್ತೆ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
    Next Article
    ಬೆಳೆದ ಕಬ್ಬು-ಕೆರೆಕಟ್ಟೆಗೆ ನೀರು: ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment