Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

    Source: just kannada

    14 Jul 2026, 11:42 AM
    20 hours ago

    ಮೈಸೂರು,ಜುಲೈ,14,2026 (www.justkannada.in): ನಗರದ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಅತಿಕ್ರಮಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ 6 ರವತಿಯಿಂದ ಇಂದು ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಜುಲೈ 14ರಂದು ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಹಾಗೂ ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ನಿಗದಿತ ಕಾರ್ಯಕ್ರಮದಂತೆ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ-6 ವ್ಯಾಪ್ತಿಯ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣದವರೆಗೆ […] The post ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಯುವಜನತೆಗಾಗಿ ಹೊಸ ಅವಕಾಶ : ಮೈ ಭಾರತ್ ಪೋರ್ಟಲ್‌ ನಲ್ಲಿ ನೋಂದಣಿ ಆರಂಭ – ADC ಆರ್. ಐಶ್ವರ್ಯ
    Next Article
    ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಕಲ‌ ಸಿದ್ಧತೆ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment