Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಕಲ‌ ಸಿದ್ಧತೆ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ

    Source: just kannada

    14 Jul 2026, 11:29 AM
    21 hours ago

    ಮೈಸೂರು, ಜುಲೈ, 14,2026 (www.justkannada.on) : ಅಷಾಢ ಮಾಸದಲ್ಲಿ‌ ಅಷಾಢ ಶುಕ್ರವಾರ ಚಾಮುಂಡೇಶ್ವರಿ‌ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದಲ್ಲಿ ಅಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ನೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಲಕ್ಷ್ಮೀಕಾಂತ ಮಾತನಾಡಿದರು. ಜುಲೈ17, 24, 31, ಆಗಸ್ಟ್ 7 ರಂದು 4 ಅಷಾಢ ಶುಕ್ರವಾರ ಹಾಗೂ ಅಗಸ್ಟ್ 4 ರಂದು […] The post ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಕಲ‌ ಸಿದ್ಧತೆ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು
    Next Article
    ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment