Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳಗಾವಿಯಲ್ಲಿ ಭೀಕರ ದುರಂತ; ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮ*ರಣ!

    Source: HOSADIGANTHA

    14 Jul 2026, 04:26 PM
    16 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ದಂಪತಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ನಾಗನೂರ ಗ್ರಾಮದ ನಿವಾಸಿಗಳಾದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತಪಟ್ಟ ದುರ್ದೈವಿಗಳು. ಸ್ಥಳದಲ್ಲೇ ಕೊನೆಯುಸಿರು: ದಂಪತಿ ಎಂದಿನಂತೆ ತಮ್ಮ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ […] The post ಬೆಳಗಾವಿಯಲ್ಲಿ ಭೀಕರ ದುರಂತ; ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮ*ರಣ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಧುಗಿರಿ, ಶಿರಾ, ಪಾವಗಡ ಜನರಿಗೆ ಗುಡ್‌ ನ್ಯೂಸ್: 2027ಕ್ಕೆ ಓಡಲಿದೆ ದಶಕಗಳ ಕನಸಿನ ರೈಲು!
    Next Article
    ಗೋಕರ್ಣ ಮಹಾಬಲೇಶ್ವರ ಗರ್ಭಗುಡಿಗೆ ಕೊಳಚೆ ನೀರು; ಭಕ್ತರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment